ಭದ್ರಾವತಿ, ಏ. ೧೦: ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳುವಾಗಿರುವ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ತಡವಾಗಿ ದೂರು ದಾಖಲಾಗಿದೆ.
ಹುತ್ತಾಕಾಲೋನಿಯ ಸ್ನೇಹಿತನ ಮನೆ ಮುಂದೆ ಮಾ.೧೨ರಂದು ರಾತ್ರಿ ಯಮಹಾ ಎಫ್.ಝಡ್ ದ್ವಿಚಕ್ರ ವಾಹನ ನಿಲ್ಲಿಸಲಾಗಿದ್ದು, ಬೆಳಿಗ್ಗೆ ೧೧ ಗಂಟೆ ಸಮಯದಲ್ಲಿ ನೋಡಿದಾಗ ಕಳುವಾಗಿರುವುದು ಕಂಡು ಬಂದಿದೆ. ಈ ಸಂಬಂಧ ಕಾಗದನಗರದ ನಿವಾಸಿ ರೋಹನ್(೨೩) ಎಂಬುವರು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ತಡವಾಗಿ ದೂರು ದಾಖಲಿಸಿದ್ದಾರೆ.
No comments:
Post a Comment