ಭದ್ರಾವತಿ, ಏ. ೧೯: ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ಮನೆಯೊಂದರ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಓಸಿ, ಮಟ್ಕಾ ಜೂಜಾಟ ಸಂಬಂಧ ಪ್ರಕರಣ ದಾಖಲಾಗಿದೆ.
ಹಣ ಪಣವಾಗಿ ಕಟ್ಟಿಸಿಕೊಂಡು ಒಂದು ಚೀಟಿಯಲ್ಲಿ ಓ.ಸಿ ಅಂಕೆಗಳನ್ನು ಬರೆದುಕೊಳ್ಳುತ್ತಿರುವುದಾಗಿ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
No comments:
Post a Comment