ಕಾರ್ಪೆಂಟರ್ ಶಂಕರ್
ಭದ್ರಾವತಿ, ಜು. ೧೬: ನಗರಸಭೆ ವ್ಯಾಪ್ತಿ ಜನ್ನಾಪುರ ಗಣೇಶ್ ಕಾಲೋನಿ ನಿವಾಸಿ, ಕಾರ್ಪೆಂಟರ್ ಶಂಕರ್(೫೦) ಭಾನುವಾರ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ. ಇವರು ಹಲವಾರು ವರ್ಷಗಳಿಂದ ಕಾರ್ಪೆಂಟರ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಇವರ ಅಂತ್ಯಕ್ರಿಯೆ ಸೋಮವಾರ ಬುಳ್ಳಾಪುರ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಇವರ ನಿಧನಕ್ಕೆ ಸ್ಥಳೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.
No comments:
Post a Comment