Friday, July 14, 2023

ಎ.ಸಿ ಸದಾನಂದ ನಿಧನ

ಎ.ಸಿ ಸದಾನಂದ
    ಭದ್ರಾವತಿ:  ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿ ಎ.ಸಿ ಸದಾನಂದ(೫೫) ಶುಕ್ರವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಪುತ್ರರು ಇದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಂತ್ಯಕ್ರಿಯೆ ಶನಿವಾರ ಗ್ರಾಮದಲ್ಲಿರುವ ಇವರ ತೋಟದಲ್ಲಿ ನೆರವೇರಲಿದೆ. ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.

No comments:

Post a Comment