ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಶುಕ್ರವಾರ ಇಎಸ್ಐ ಉದ್ಯೋಗಿ ಎಸ್. ಮನೋಜ್ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ದತ್ತಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಉದ್ಘಾಟಿಸಿದರು.
ಭದ್ರಾವತಿ, ಆ. ೧೧: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಶುಕ್ರವಾರ ಇಎಸ್ಐ ಉದ್ಯೋಗಿ ಎಸ್. ಮನೋಜ್ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ದತ್ತಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಉದ್ಘಾಟಿಸಿದರು.
ಸಿದ್ದಾರ್ಥ ಅಂಧರ ಕೇಂದ್ರದ ಮಕ್ಕಳಿಂದ ಗೀತ ಗಾಯನ ನಡೆಯಿತು. ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ ಅಧ್ಯಕ್ಷತೆ ವಹಿಸಿದ್ದರು.
ದತ್ತಿ ದಾನಿ ಲಯನ್ಸ್ ಎನ್. ಶ್ರೀನಿವಾಸ್, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಎಂ.ಆರ್ ರೇವಣಪ್ಪ, ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
No comments:
Post a Comment