ಭದ್ರಾವತಿ ನಗರಸಭೆ 19ನೇ ವಾರ್ಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಪಶ್ಚಿಮ)ಯಲ್ಲಿ ಆಯೋಜಿಸಲಾಗಿದ್ದ ಚರಂಡಿ ಕಾಮಗಾರಿಗೆ ನಗರಸಭೆ ಸದಸ್ಯ ಬಸವರಾಜ್ ಬಿ. ಆನೇಕೊಪ್ಪ ಗುದ್ದಲಿಪೂಜೆ ನರವೇರಿಸಿದರು.
ಭದ್ರಾವತಿ: ನಗರಸಭೆ 19ನೇ ವಾರ್ಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಪಶ್ಚಿಮ)ಯಲ್ಲಿ ಆಯೋಜಿಸಲಾಗಿದ್ದ ಚರಂಡಿ ಕಾಮಗಾರಿಗೆ ನಗರಸಭೆ ಸದಸ್ಯ ಬಸವರಾಜ್ ಬಿ. ಆನೇಕೊಪ್ಪ ಗುದ್ದಲಿಪೂಜೆ ನರವೇರಿಸಿದರು.
ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್, ಶಾಲಾ ಅಭಿವೃದ್ಧಿ ಸಮಿತಿಯ ವೆಂಕಟೇಶ್ ಉಜ್ಜೀನಿಪುರ, ಸ್ಥಳೀಯ ಮುಖಂಡರಾದ ನಾಗೇಶ್, ಶ್ಯಾಮ್, ಭಾಸ್ಕರ್, ವೆಂಕಟಯ್ಯ, ರವಿ, ಗುತ್ತಿಗೆದಾರ ಲೋಕೇಶ್ ಸೇರಿದಂತೆ ಶಾಲೆಯ ಶಿಕ್ಷಕರು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
No comments:
Post a Comment