Monday, August 28, 2023

ಇಸ್ಪೀಟ್‌ ಅಡ್ಡೆ ಮೇಲೆ ದಾಳಿ : ಪ್ರಕರಣ ದಾಖಲು

ಭದ್ರಾವತಿ, ಆ. ೨೮ : ಹಳೇನಗರ ವ್ಯಾಪ್ತಿಯಲ್ಲಿ ಪ್ರವೀಣ್ ಎಂಬ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ತಂಡವನ್ನು ಪತ್ತೆಹಚ್ಚಲಾಗಿದೆ.
  ನಗರಸಭೆ ಉದ್ಯಾನವನ ಹಿಂಭಾಗದಲ್ಲಿರುವ ಭದ್ರಾ ಹೊಳೆಯ ದಡದಲ್ಲಿ ಇಸ್ಪೀಟು ಜೂಜಾಟದಲ್ಲಿ ೪-೬ ಜನರ ತಂಡ ಜೂಜಾಟದಲ್ಲಿ ತೊಡಗಿದ್ದನ್ನು ಪತ್ತೆಮಾಡಿ ಪ್ರಕರಣ ದಾಖಲಿಸಲಾಗಿದೆ.

No comments:

Post a Comment