ಭದ್ರಾವತಿ: ನಗರದ ಅಪ್ಪರ್ ಹುತ್ತಾ ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಸೆ.23ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಬಿ.ಎಸ್ ಮಲ್ಲೇಶ್ ಅಧ್ಯಕ್ಷತೆ ವಹಿಸಲಿದ್ದು, ಸದಸ್ಯರು ತಪ್ಪದೇ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕಾರ್ಯದರ್ಶಿ ಬಿ.ಜೆ ವೀಣಾ ಕೋರಿದ್ದಾರೆ.
No comments:
Post a Comment