Saturday, September 16, 2023

ಡಿಎಸ್ಎಸ್ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

ಭದ್ರಾವತಿಯಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.

    ಭದ್ರಾವತಿ: ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.

    ನಗರದ ಅಂಬೇಡ್ಕರ್ ವೃತ್ತದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.

    ಸಮಿತಿಯ ತಾಲೂಕು ಪ್ರಧಾನ ಸಂಚಾಲಕ ಎಸ್. ಪುಟ್ಟರಾಜು, ಮುಖಂಡರಾದ ಎಸ್.ಎನ್.ಶಿವಪ್ಪ, ಟಿ.ರುದ್ರೇಶ್, ಶಿವಪಾಟೀಲ್, ನವೀನ್ ಕುಮಾರ್, ನರಸಿಂಹ, ಎಸ್. ಜಮೀರ್ ಉಪಸ್ಥಿತರಿದ್ದರು.


No comments:

Post a Comment