ಗುರುಸಿದ್ದಮ್ಮ
ಭದ್ರಾವತಿ : ಜೇಡಿಕಟ್ಟೆ ಹೊಸೂರು ಮರುಳಸಿದ್ದೇಶ್ವರ ಸ್ವಾಮಿ ಜನ ಕಲ್ಯಾಣ ಧಾರ್ಮಿಕ ಟ್ರಸ್ಟ್ ಪ್ರಮುಖರಾದ ಎಸ್. ವಾಗೀಶ್ ಅವರ ಅಜ್ಜಿ, ಶತಾಯುಷಿ ಗುರುಸಿದ್ದಮ್ಮ(102) ಸೋಮವಾರ ನಿಧನ ಹೊಂದಿದರು.
ಇವರ ಅಂತ್ಯಕ್ರಿಯೆ ಜೇಡಿಕಟ್ಟೆ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮರುಳಸಿದ್ದೇಶ್ವರ ಸ್ವಾಮಿ ಜನ ಕಲ್ಯಾಣ ಧಾರ್ಮಿಕ ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು, ಸೇವಾಕರ್ತರು ಹಾಗು ಗ್ರಾಮಸ್ಥರು ಗುರುಸಿದ್ದಮ್ಮ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
No comments:
Post a Comment