Saturday, September 30, 2023

ಭೀಕರ ಅಪಘಾತ : ಸ್ಥಳದಲ್ಲಿ ಮೂವರ ದುರ್ಮರಣ.

    ಭದ್ರಾವತಿ: ತಾಲೂಕಿನ ಕಲ್ಲಿಹಾಳ್-ಅರಹತೊಳಲು ನಡುವೆ  ಎರಡು ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿರುವಿಸಿದೆ. ಲಾರಿ ಚಾಲಕ ಪರಾರಿಯಾಗಿದ್ದು, ಒಂದು ಬೈಕ್‌‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ದೇಹಗಳು ಲಾರಿಯ ಚಕ್ರದ ಕೆಳಗೆ ಸಿಲುಕಿ ಛಿದ್ರವಾಗಿವೆ. ಮರಣ ಹೊಂದಿದ ಯುವಕರು ಯಾವ ಗ್ರಾಮದವರು ಎಂಬುದು ಇನ್ನೂ ತಿಳಿದು ಬಂದಿಲ್ಲ. 

No comments:

Post a Comment