ಭದ್ರಾವತಿ : ಬಿ.ಆರ್ ದಿನೇಶ್ ಕುಮಾರ್ ಉಪ ವಲಯ ಅರಣ್ಯಾಧಿಕಾರಿ ಹುದ್ದೆಯಿಂದ ಮುಂಬಡ್ತಿಯೊಂದಿ ವಲಯ ಅರಣ್ಯಾಧಿಕಾರಿ(ಆರ್.ಎಫ್.ಓ)ಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಭದ್ರಾವತಿ :ಬಿ.ಆರ್ ದಿನೇಶ್ ಕುಮಾರ್ ಉಪ ವಲಯ ಅರಣ್ಯಾಧಿಕಾರಿ ಹುದ್ದೆಯಿಂದ ಮುಂಬಡ್ತಿಯೊಂದಿ ವಲಯ ಅರಣ್ಯಾಧಿಕಾರಿ(ಆರ್.ಎಫ್.ಓ)ಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ನಗರದಲ್ಲಿಯೇ ಹುಟ್ಟಿ ಬೆಳೆದಿರುವ ದಿನೇಶ್ ಕುಮಾರ್, ವಿಐಎಸ್ಎಲ್ ಕಾರ್ಖಾನೆ ನಿವೃತ್ತ ಉದ್ಯೋಗಿ, ಕಬಡ್ಡಿ ಆಟಗಾರ ದಿವಂಗತ ಬೆಣ್ಣೆಕೃಷ್ಣ ಮತ್ತು ಗೌರಮ್ಮ ದಂಪತಿ ಪುತ್ರರಾಗಿದ್ದಾರೆ.
ದಿನೇಶ್ ಕುಮಾರ್ ಅವರು ನೌಕದಳದಲ್ಲಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಇವರಿಗೆ ಡಿಸಿಎಫ್ ಆಶೀಶ್ ರೆಡ್ಡಿ(ಐಎಫ್ಎಸ್), ಎಸಿಎಫ್ ರತ್ನಪ್ರಭಾ ಮತ್ತು ಅರಣ್ಯ ಇಲಾಖೆ ಜಿಲ್ಲಾ ಅಧಿಕಾರಿಗಳು ಶುಭಾಶಯ ಕೋರಿದ್ದಾರೆ.
ಅರಣ್ಯ ಇಲಾಖೆ ಸಹದ್ಯೋಗಿಗಳಾದ ಇ.ಎಂ ಶಫೀಉಲ್ಲಾ, ಅಣ್ಣಾ ನಾಯಕ, ನವೀನ್ ಕುಮಾರ್, ರಶೀದ್ ಬೇಗ್ ಮತ್ತು ಇತರರು ಉಪಸ್ಥಿತರಿದ್ದರು.
No comments:
Post a Comment