ಭದ್ರಾವತಿ ಹೊಳೆಹೊನ್ನೂರು ರಸ್ತೆಯಲ್ಲಿರುವ ಶಾಂತಿ ಸಾಮಿಲ್ಗೆ ಸಂಯುಕ್ತ ಜನತಾದಳ(ಜೆಡಿಯು) ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಹಿಮಾ ಜಿ. ಪಟೇಲ್ ಸೋಮವಾರ ಭೇಟಿ ನೀಡಿ ಇತ್ತೀಚೆಗೆ ನಿಧನ ಹೊಂದಿದ ಸಾಮಿಲ್ ಮಾಲೀಕ ರಾಮಣ್ಣನವರ ಕುಟುಂಬಕ್ಕೆ ಸಂತಾಪ ಸೂಚಿಸಿದರು.
ಭದ್ರಾವತಿ: ನಗರದ ಹೊಳೆಹೊನ್ನೂರು ರಸ್ತೆಯಲ್ಲಿರುವ ಶಾಂತಿ ಸಾಮಿಲ್ಗೆ ಸಂಯುಕ್ತ ಜನತಾದಳ(ಜೆಡಿಯು) ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಹಿಮಾ ಜಿ. ಪಟೇಲ್ ಸೋಮವಾರ ಭೇಟಿ ನೀಡಿ ಇತ್ತೀಚೆಗೆ ನಿಧನ ಹೊಂದಿದ ಸಾಮಿಲ್ ಮಾಲೀಕ ರಾಮಣ್ಣನವರ ಕುಟುಂಬಕ್ಕೆ ಸಂತಾಪ ಸೂಚಿಸಿದರು.
ಮಹಿಮಾ ಜಿ. ಪಟೇಲ್ರವರನ್ನು ಸಾಮಿಲ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಾಮಿಲ್ ಮಾಲೀಕ ರಾಮಣ್ಣನವರ ಸಹೋದರ ಜಿ. ಸುರೇಶ್ಕುಮಾರ್, ಜೆಡಿಯು ಮುಖಂಡ ಬಾಬು ದೀಪಕ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment