Wednesday, October 11, 2023

ಗಮನ ಸೆಳೆಯುತ್ತಿದೆ ಶಿವನ ಹೆಗಲ ಮೇಲೆ ಕುಳಿತ ವಿನಾಯಕ ಮೂರ್ತಿ

ಭದ್ರಾವತಿ ನಗರಸಭೆ ವ್ಯಾಪ್ತಿಯ ಉಜ್ಜನಿಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ, ಟ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣಪತಿ ಮೂರ್ತಿ ಭಕ್ತರ ಗಮನ ಸೆಳೆಯುತ್ತಿದೆ.
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಉಜ್ಜನಿಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ, ಟ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣಪತಿ ಮೂರ್ತಿ ಭಕ್ತರ ಗಮನ ಸೆಳೆಯುತ್ತಿದೆ.
    ಯುದ್ಧಕಾಂಡ ಯುವಕ ಸಂಘದ ವತಿಯಿಂದ ೩೫ನೇ ವರ್ಷದ ವಿನಾಯಕ ಚತುರ್ಥಿ ಆಚರಣೆ ಅಂಗವಾಗಿ ಜಗದೊಡೆಯ, ನೀಲಕಂಠ ಶಿವನ ಹೆಗಲ ಮೇಲೆ ಕುಳಿತ ವಿಘ್ನನಿವಾರಕ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಗಣಪತಿ ಮೂರ್ತಿ ಭಕ್ತರ ಗಮನ ಸೆಳೆಯುತ್ತಿದ್ದು, ಪ್ರತಿ ದಿನ ವಿವಿಧ ಧಾರ್ಮಿಕ ಆಚರಣೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ.

No comments:

Post a Comment