Wednesday, October 11, 2023

ಶತಾಯುಷಿ ಲಕ್ಷ್ಮಮ್ಮ ನಿಧನ

ಲಕ್ಷ್ಮಮ್ಮ
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ನಿವಾಸಿ, ಶತಾಯುಷಿ ಲಕ್ಷ್ಮಮ್ಮ ಹೃದಯಾಘಾತದಿಂದ ಬುಧವಾರ ನಿಧನ ಹೊಂದಿದರು.
    ೪ ಗಂಡು, ೩ ಹೆಣ್ಣು ಮಕ್ಕಳು ಹಾಗು ಮೊಮ್ಮಕ್ಕಳಿದ್ದಾರೆ. ಇವರ ಅಂತ್ಯಕ್ರಿಯೆ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಸಮೀಪದ ಹಿಂದೂ ರುದ್ರಭೂಮಿಯಲ್ಲಿ ಗುರುವಾರ ನಡೆಯಲಿದೆ. ಇವರ ನಿಧನಕ್ಕೆ ತಾಲೂಕು ಕುರುಬರ ಸಂಘದ ಮಾಜಿ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಕುರುಬ ಸಮಾಜ ಮುಖಂಡರು, ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

No comments:

Post a Comment