ಭದ್ರಾವತಿ : ತಾಲೂಕಿನ ವೀರಾಪುರ ಗ್ರಾಮ ಆಟೋ ನಿಲ್ದಾಣದ ಹತ್ತಿರ ಓ.ಸಿ, ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
ಈ ಭಾಗದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಚಂದ್ರಶೇಖರ್, ಓ.ಸಿ, ಮಟ್ಕಾ ಜೂಜಾಟದಲ್ಲಿ ನಿರತನಾಗಿದ್ದ ರಾಜೇಶ ಅಲಿಯಾಸ್ ರಾಜು ಎಂಬಾತನನ್ನು ವಶಕ್ಕೆ ಪಡೆದು ನ್ಯಾಯಾಲಯದ ಅನುಮತಿ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
No comments:
Post a Comment