Wednesday, November 8, 2023

ನ.೯ರಂದು ಮ್ಯಾಮೊಗ್ರಫಿ ಸ್ತನ ಕ್ಯಾನ್ಸರ್ ತಪಾಸಣೆ ಶಿಬಿರ

    ಭದ್ರಾವತಿ: ನಗರದ ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ಶಿವಮೊಗ್ಗ ನಾರಾಯಣ ಹೆಲ್ತ್‌ಕೇರ್, ನಾರಾಯಣ ಹೃದಯಾಲಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ನ.೯ರಂದು ಬೆಳಿಗ್ಗೆ ೧೦ ಗಂಟೆಗೆ ಉಚಿತ ಮ್ಯಾಮೊಗ್ರಫಿ-ಸ್ತನಕ್ಯಾನ್ಸರ್ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.
    ಜನ್ನಾಪುರ ಜಯಶ್ರೀ ವೃತ್ತದ ಸಮೀಪದ ಲೇಡಿಸ್ ಕ್ಲಬ್ ಮುಂಭಾಗದಲ್ಲಿರುವ ಟ್ರಸ್ಟ್ ಕಛೇರಿಯಲ್ಲಿ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಟ್ರಸ್ಟ್ ಅಧ್ಯಕ್ಷ ಲಾಜರ್ ಕೋರಿದ್ದಾರೆ.

No comments:

Post a Comment