Sunday, December 3, 2023

3 ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ : ವಿಜಯೋತ್ಸವ

3 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಭದ್ರಾವತಿ ನಗರದ ರಂಗಪ್ಪ ವೃತ್ತದಲ್ಲಿ ಭಾನುವಾರ ವಿಜಯೋತ್ಸವ ಆಚರಿಸಲಾಯಿತು.
ಭದ್ರಾವತಿ:  3 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ನಗರದ ರಂಗಪ್ಪ ವೃತ್ತದಲ್ಲಿ ಭಾನುವಾರ ವಿಜಯೋತ್ಸವ ಆಚರಿಸಲಾಯಿತು.
ಪಕ್ಷದ ಮಂಡಲ ಅಧ್ಯಕ್ಷ ಜಿ.ಧರ್ಮಪ್ರಸಾದ್ ನೇತೃತ್ವದಲ್ಲಿ ಪಕ್ಷದ ಬಾವುಟ ಹಿಡಿದು ಸಂಭ್ರಮಾಚರಣೆ ನಡೆಸಿ ಸಿಹಿ ಹಂಚಲಾಗಿರುವ.
ಪಕ್ಷದ ಪ್ರಮುಖರಾದ ಮಂಗೋಟೆ ರುದ್ರೇಶ್, ಕೆ. ಮಂಜುನಾಥ್, ಚನ್ನೇಶ್, ರಂಗಸ್ವಾಮಿ, ಕೆ.ಎನ್ ಶ್ರೀಹರ್ಷ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


No comments:

Post a Comment