ಎಲ್. ದೇವರಾಜ್
ಭದ್ರಾವತಿ : ನಗರದ ಅಪ್ಪರ್ಹುತ್ತಾ ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಎಲ್. ದೇವರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ದೇವರಾಜ್ ಅವರು ಮೊದಲ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಈ ಹಿಂದೆ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಹಲವಾರು ಸೇವಾಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಂಡಿದ್ದರು. ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಇವರನ್ನು ಅಭಿನಂದಿಸಿದ್ದಾರೆ.
No comments:
Post a Comment