ಭದ್ರಾವತಿ ಕಾಗದ ನಗರದ ಕನ್ನಡ ಯುವಕರ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 51ನೇ ವರ್ಷದ ಗಣಪತಿ ಮೂರ್ತಿ.
ಭದ್ರಾವತಿ : ಕಾಗದ ನಗರದ ಕನ್ನಡ ಯುವಕರ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 51ನೇ ವರ್ಷದ ಗಣಪತಿ ಮೂರ್ತಿ ವಿಸರ್ಜನೆ ಸೆ.24ರ ಭಾನುವಾರ ನಡೆಯಲಿದೆ.
ಭದ್ರಾವತಿ ಕಾಗದ ನಗರದ ಕನ್ನಡ ಯುವಕರ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 51ನೇ ವರ್ಷದ ಗಣಪತಿ ಮೂರ್ತಿ.
ಭದ್ರಾವತಿ : ಕಾಗದ ನಗರದ ಕನ್ನಡ ಯುವಕರ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 51ನೇ ವರ್ಷದ ಗಣಪತಿ ಮೂರ್ತಿ ವಿಸರ್ಜನೆ ಸೆ.24ರ ಭಾನುವಾರ ನಡೆಯಲಿದೆ.
ಭದ್ರಾವತಿಯಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿವತಿಯಿಂದ 51ನೇ ವರ್ಷದ ವಿನಾಯಕ ಮೂರ್ತಿ ಮಹೋತ್ಸವ ಅಂಗವಾಗಿ ಪ್ರತಿದಿನ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿದ್ದು, ಶುಕ್ರವಾರ ಬಜರಂಗದಳ ವತಿಯಿಂದ ಸಾಮೂಹಿಕ ದೀಪ ಲಕ್ಷ್ಮೀ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ : ನಗರದ ಹೊಸಮನೆ ಮುಖ್ಯ ರಸ್ತೆಯಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀವಿನಾಯಕ ಸೇವಾ ಸಮಿತಿ ವತಿಯಿಂದ 51ನೇ ವರ್ಷದ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಸೆ.26ರಂದು ನಡೆಯಲಿದೆ.
ಭದ್ರಾವತಿ ಹೊಸಸಿದ್ದಾಪುರ ಸುರಕ್ಷ ಅನಾಥ ಮತ್ತು ವೃದ್ದಾಶ್ರಮಕ್ಕೆ ಲಯನ್ಸ್ ಕ್ಲಬ್ ಶುಗರ್ ಟೌನ್ ವತಿಯಿಂದ ಶನಿವಾರ ಮಲಗುವ ಹಾಸಿಗೆ ಮತ್ತು ದಿಂಬುಗಳನ್ನು ಉಚಿತವಾಗಿ ವಿತರಿಸಲಾಯಿತು.
ಭದ್ರಾವತಿ : ನಗರದ ಹೊಸಸಿದ್ದಾಪುರ ಸುರಕ್ಷ ಅನಾಥ ಮತ್ತು ವೃದ್ದಾಶ್ರಮಕ್ಕೆ ಲಯನ್ಸ್ ಕ್ಲಬ್ ಶುಗರ್ ಟೌನ್ ವತಿಯಿಂದ ಶನಿವಾರ ಮಲಗುವ ಹಾಸಿಗೆ ಮತ್ತು ದಿಂಬುಗಳನ್ನು ಉಚಿತವಾಗಿ ವಿತರಿಸಲಾಯಿತು.