Wednesday, January 3, 2024

ಹೊಂಬಾಳಮ್ಮ ನಿಧನ

ಹೊಂಬಾಳಮ್ಮ
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಉಜ್ಜನಿಪುರ ನಿವಾಸಿ, ಮೈಸೂರು ಕಾಗದ ಕಾರ್ಖಾನೆ ನಿವೃತ್ತ ನೌಕರ ಜಿ. ಬೊಮ್ಮಯ್ಯ ಅವರ ತಾಯಿ ಹೊಂಬಾಳಮ್ಮ(೮೫) ಬುಧವಾರ ನಿಧನ ಹೊಂದಿದರು.
    ಹೊಂಬಾಳಮ್ಮ ಅವರಿಗೆ ಜಿ. ಬೊಮ್ಮಯ್ಯ ಹಾಗು ಲಿಮ್ಕಾ ದಾಖಲೆ ಪ್ರಶಸ್ತಿ ಪುರಸ್ಕೃತ ಕಲಾವಿದ ಬಿ. ಗುರು ಸೇರಿದಂತೆ ಮೊಮ್ಮಕ್ಕಳು ಇದ್ದರು. ಉಜ್ಜನಿಪುರ ಬಣ್ಣದ ಮನೆಯಲ್ಲಿ ವಾಸವಾಗಿದ್ದರು. ಇವರ ಅಂತ್ಯಕ್ರಿಯೆ ಗುರುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಬೈಪಾಸ್ ರಸ್ತೆ, ಬುಳ್ಳಾಪುರ ಬಾಳೆಮಾರನಹಳ್ಳಿ ರಸ್ತೆಯಲ್ಲಿರುವ ಶ್ರೀ ಸತ್ಯ ಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಇವರ ನಿಧನಕ್ಕೆ ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

No comments:

Post a Comment