ಭದ್ರಾವತಿ ತಾಲೂಕಿನ ಹಿರಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಎಚ್.ಬಿ ವಸಂತಕುಮಾರ್ ಹಾಗು ಉಪಾಧ್ಯಕ್ಷರಾಗಿ ನೇತ್ರಾವತಿ ಆಯ್ಕೆಯಾಗಿದ್ದಾರೆ.
ಭದ್ರಾವತಿ: ತಾಲೂಕಿನ ಹಿರಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಎಚ್.ಬಿ ವಸಂತಕುಮಾರ್ ಹಾಗು ಉಪಾಧ್ಯಕ್ಷರಾಗಿ ನೇತ್ರಾವತಿ ಆಯ್ಕೆಯಾಗಿದ್ದಾರೆ.
ಉಳಿದಂತೆ ಸದಸ್ಯರಾಗಿ ಎಚ್.ಎಂ ಲೋಕೇಶ್, ಎಚ್.ಪಿ ಚಂದ್ರಶೇಖರ್, ಎಚ್.ಎಸ್ ಕುಮಾರ್, ಎಚ್.ಆರ್ ಜಗದೀಶ್, ಎಚ್.ಎ ಶಿವಣ್ಣ, ಎಂ. ಶಿವಕುಮಾರ್, ಸತ್ಯನಾರಾಯಣರಾವ್ ಮತ್ತು ಮಂಜುಳ ಸೇರಿದಂತೆ ೮ ಮಂದಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗು ಸದಸ್ಯರಿಗೆ ಹಿರಿಯೂರು ಗ್ರಾಮಸ್ಥರು, ಹಾಲು ಉತ್ಪಾದಕರು ಹಾಗು ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿವೆ.
No comments:
Post a Comment