ಶುಕ್ರವಾರ, ಸೆಪ್ಟೆಂಬರ್ 27, 2024

ಮಂಜುಳ ನಿಧನ

ಮಂಜುಳ 
    ಭದ್ರಾವತಿ : ಹಳೇನಗರದ ನಿವಾಸಿ, ಉದ್ಗೀತ ಆಯುರ್ವೇದ ವೈದ್ಯ ಡಾ. ಸುದರ್ಶನ ಆಚಾರ್‌ರವರ ಮಾತೃಶ್ರೀ ಎಸ್. ಮಂಜುಳ (೭೦) ನಿಧನ ಹೊಂದಿದರು. 
    ಪತಿ ಶೇಷಗಿರಿ ಆಚಾರ್ ಹಾಗೂ ಪುತ್ರ ಡಾ. ಸುದರ್ಶನ್ ಆಚಾರ್ ಸೇರಿದಂತೆ ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
    ಇವರ ನಿಧನಕ್ಕೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಕರ್ನಾಟಕ ಶಾಖೆ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ