ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭದ್ರಾವತಿ ತಾಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ಅರಣ್ಯ ಇಲಾಖೆ ಮತಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಪ್ರಥಮ ದರ್ಜೆ ಸಹಾಯಕ ಡಿ. ವೆಂಕಟೇಶ್ ಅವರನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅಭಿನಂದಿಸಿದ್ದಾರೆ.
ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ಅರಣ್ಯ ಇಲಾಖೆ ಮತಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಪ್ರಥಮ ದರ್ಜೆ ಸಹಾಯಕ ಡಿ. ವೆಂಕಟೇಶ್ ಅವರನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅಭಿನಂದಿಸಿದ್ದಾರೆ.
ಅರಣ್ಯ ಇಲಾಖೆ ಮತಕ್ಷೇತ್ರದ ೧ ಸ್ಥಾನಕ್ಕೆ ಕಾಂತೇಶ್ ನಾಯ್ಕ ಮತ್ತು ಡಿ. ವೆಂಕಟೇಶ್ ಸ್ಪರ್ಧಿಸಿದ್ದರು. ತೀವ್ರ ಪೈಪೋಟಿ ನಡುವೆ ವೆಂಕಟೇಶ್ ಗೆಲುವು ಸಾಧಿಸಿದ್ದಾರೆ. ಇವರನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಸ್ ರೆಡ್ಡಿ ಹಾಗು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದು, ನೌಕರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೋರಲಾಗಿದೆ.
No comments:
Post a Comment