Saturday, October 19, 2024

ಆರ್‌ಎಸ್‌ಎಸ್ ವಿಜಯದಶಮಿ

    ಭದ್ರಾವತಿ: ವಿಜಯದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಅ.೨೦ರಂದು ಮಧ್ಯಾಹ್ನ ೩.೩೦ಕ್ಕೆ ಪಥಸಂಚಲನ ಹಮ್ಮಿಕೊಳ್ಳಲಾಗಿದೆ. 
    ತಾಲೂಕು ಕಛೇರಿ ರಸ್ತೆಯಲ್ಲಿರುವ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಪಥಸಂಚಲನ ನಡೆಯಲಿದ್ದು, ಪೂರ್ಣ ಗಣವೇಶದೊಂದಿಗೆ ಸ್ವಯಂ ಸೇವಕರು ಪಾಲ್ಗೊಳ್ಳುವಂತೆ ಕೋರಲಾಗಿದೆ. 

No comments:

Post a Comment