Monday, December 2, 2024

ವಿಐಎಸ್‌ಎಲ್ ನಿವೃತ್ತ ನೌಕರ ಮಹಾದೇವಪ್ಪ ನಿಧನ

ಮಹಾದೇವಪ್ಪ 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ ಮಹಾದೇವಪ್ಪ(೭೩) ನಿಧನ ಹೊಂದಿದರು. 
    ಪತ್ನಿ, ೩ ಗಂಡು, ೨ ಹೆಣ್ಣು ಮಕ್ಕಳು ಇದ್ದಾರೆ. ಇವರ ಅಂತ್ಯಸಂಸ್ಕಾರ ಶಿಕಾರಿಪುರ ತಾಲೂಕಿನ ಕವಲಿ ಗ್ರಾಮದಲ್ಲಿ ಸೋಮವಾರ ನೆರವೇರಿತು. ಮಹಾದೇವಪ್ಪರವರು ವಿಐಎಸ್‌ಎಲ್ ಕಾರ್ಖಾನೆ ಕ್ಯಾಂಟೀನ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ನಿಧನಕ್ಕೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರ ಸಂತಾಪ ಸೂಚಿಸಿದೆ. 

No comments:

Post a Comment