Featured Post
ಸಂಗಮೇಶ್ವರ್ಗೆ ಸಚಿವ ಸ್ಥಾನ, ಆಂಜನೇಯರನ್ನು ಎಂಎಲ್ಸಿ ಮಾಡಿ
Wednesday, December 25, 2024
ಡಿ.೨೬ರಂದು ನಗರಸಭೆ ಸಾಮಾನ್ಯ ಸಭೆ
ಭದ್ರಾವತಿ: ಪ್ರಸಕ್ತ ಸಾಲಿನ ಕೊನೆಯ ನಗರಸಭೆ ಸಾಮಾನ್ಯ ಸಭೆ ಡಿ.೨೬ರ ಗುರುವಾರ ಬೆಳಿಗ್ಗೆ ೧೧ ಗಂಟೆಗೆ ಅಧ್ಯಕ್ಷ ಮಣಿ ಎಎನ್ಎಸ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಭೆಯಲ್ಲಿ ಸದಸ್ಯರು ತಪ್ಪದೇ ಭಾಗವಹಿಸಿ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಕೋರಿದ್ದಾರೆ.
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment