ಪ್ರಕಾಶ್ ರಾಜ್
ಭದ್ರಾವತಿ : ನಗರಸಭೆ ವ್ಯಾಪ್ತಿಯ ಜನ್ನಾಪುರ ಹಾಲಪ್ಪ ಶೆಡ್ ನಿವಾಸಿ ಪ್ರಕಾಶ್ ರಾಜ್(೫೦) ಬುಧವಾರ ನಿಧನ ಹೊಂದಿದರು.
ಇವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಇವರ ಅಂತ್ಯಕ್ರಿಯೆ ಮಿಲ್ಟ್ರಿಕ್ಯಾಂಪ್, ಬೈಪಾಸ್ ರಸ್ತೆ, ಹಿಂದೂ ರುದ್ರಭೂಮಿಯಲ್ಲಿ ಗುರುವಾರ ನೆರವೇರಲಿದೆ.
ಹಾಲಪ್ಪ ಶೆಡ್ ಅಂಗಾಳ ಪರಮೇಶ್ವರಿ ದೇವಸ್ಥಾನದ ಅರ್ಚಕ ರಮೇಶ್ ಹಾಗು ಮೋಹನ್ ಕುಮಾರ್ ಸೇರಿದಂತೆ ದೇವಸ್ಥಾನ ಸಮಿತಿ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
No comments:
Post a Comment