ಶಾಸಕರಿಗೆ ಗೆಳೆಯರ ಬಳಗ ಟ್ರಸ್ಟ್ನಿಂದ ಸನ್ಮಾನ
ಭದ್ರಾವತಿ ಅಪ್ಪರ್ಹುತ್ತಾದಲ್ಲಿರುವ ಶ್ರೀ ನಂದಿ, ಈಶ್ವರ ಮತ್ತು ಸಂಕಷ್ಟಹರ ಗಣಪತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಸರ್ಕಾರದಿಂದ ೧೦ ಲಕ್ಷ ರು. ಅನುದಾನ ಬಿಡುಗಡೆ ಮಾಡಿಸಿಕೊಟ್ಟಿರುವ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಅಪ್ಪರ್ಹುತ್ತಾ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ: ಅಪ್ಪರ್ಹುತ್ತಾದಲ್ಲಿರುವ ಶ್ರೀ ನಂದಿ, ಈಶ್ವರ ಮತ್ತು ಸಂಕಷ್ಟಹರ ಗಣಪತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಸರ್ಕಾರದಿಂದ ೧೦ ಲಕ್ಷ ರು. ಅನುದಾನ ಬಿಡುಗಡೆ ಮಾಡಿಸಿಕೊಟ್ಟಿರುವ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಅಪ್ಪರ್ಹುತ್ತಾ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬುಧವಾರ ಮಹಾಶಿವರಾತ್ರಿ ಅಂಗವಾಗಿ ರಾತ್ರಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದ ಶಾಸಕರನ್ನು ಬಳಗದ ವತಿಯಿಂದ ಸನ್ಮಾನಿಸಿ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಕೋರಲಾಯಿತು.
ಅಪ್ಪರ್ ಹುತ್ತ ಗೆಳೆಯರ ಬಳಗ ಟ್ರಸ್ಟ್ ಅಧ್ಯಕ್ಷ ಹೇಮರಾಜ್, ಗೌರವಾಧ್ಯಕ್ಷ ಎಸ್.ಕೆ ಕುಮಾರ್, ಪ್ರಧಾನ ಕಾರ್ಯದರ್ಶಿ ಚರಣ್ ರಾಜ್, ರಾಜು, ರಾಜಣ್ಣ, ಶಿವಕುಮಾರ್, ಉಮಾ ಭಜನಾ ಮಂಡಳಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
: 9482007466
Super charan bro
ReplyDelete