ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹಾಗು ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಸ್ಥಾನಗಳ ಜೀರ್ಣೋದ್ದಾರ ಕಾರ್ಯಗಳಿಗೆ ಆರ್ಥಿಕ ನೆರವು ನೀಡುವ ಕ್ಷೇತ್ರದಾದ್ಯಂತ ಮುಂದುವರೆಯುತ್ತಿದ್ದು, ತಾಲೂಕಿನ ಯೋಜನೆ-೧ರ ವತಿಯಿಂದ ಅರಳಿಕೊಪ್ಪ ವಲಯದ ಗೊಂದಿ ಗ್ರಾಮದಲ್ಲಿ ಪುರಾಣ ಪ್ರಸಿದ್ದ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ ೧.೫೦ ಲಕ್ಷ ರು. ಆರ್ಥಿಕ ನೆರವು ನೀಡಲಾಯಿತು.
ಭದ್ರಾವತಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹಾಗು ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಸ್ಥಾನಗಳ ಜೀರ್ಣೋದ್ದಾರ ಕಾರ್ಯಗಳಿಗೆ ಆರ್ಥಿಕ ನೆರವು ನೀಡುವ ಕ್ಷೇತ್ರದಾದ್ಯಂತ ಮುಂದುವರೆಯುತ್ತಿದ್ದು, ತಾಲೂಕಿನ ಯೋಜನೆ-೧ರ ವತಿಯಿಂದ ಅರಳಿಕೊಪ್ಪ ವಲಯದ ಗೊಂದಿ ಗ್ರಾಮದಲ್ಲಿ ಪುರಾಣ ಪ್ರಸಿದ್ದ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ ೧.೫೦ ಲಕ್ಷ ರು. ಆರ್ಥಿಕ ನೆರವು ನೀಡಲಾಯಿತು.
ಯೋಜನೆ-೧ರ ಯೋಜನಾಧಿಕಾರಿ ಪ್ರಕಾಶ್ನಾಯ್ಕ ದೇವಸ್ಥಾನ ಆಡಳಿತ ಮಂಡಳಿಗೆ ೧.೫೦ ಲಕ್ಷ ರು. ಮೌಲ್ಯದ ಡಿ.ಡಿ ಚೆಕ್ ವಿತರಿಸಿದರು. ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ಜಯರಾಂ ಗೊಂದಿ, ದೇವಸ್ಥಾನ ಸಮಿತಿ ಪ್ರಮುಖರಾದ ಅಶೋಕ್, ಕೃಷ್ಣಮೂರ್ತಿ, ಮಂಜು, ರಂಗನಾಥ್, ಚಂದ್ರನಾಯ್ಕ ಮತ್ತು ಅರಳಿಕೊಪ್ಪ ವಲಯದ ಮೇಲ್ವಿಚಾರಕ ಮೋಹನ್ಕುಮಾರ್, ಸೇವಾಪ್ರತಿನಿಧಿ ಶೃತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment