ಗುರುವಾರ, ಮಾರ್ಚ್ 13, 2025

ಮಾ.೧೫ರಂದು ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

    ಭದ್ರಾವತಿ: ಶ್ರೀ ಕ್ಷೇತ್ರ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಾ.೧೫ರಂದು ಮಧ್ಯಾಹ್ನ ೧೨ ಗಂಟೆಗೆ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ. 
    ಪ್ರತಿ ವರ್ಷದಂತೆ ಈ ಬಾರಿ ಸಹ ರಥೋತ್ಸವ ಅದ್ದೂರಿಯಾಗಿ ಜರುಗಲಿದ್ದು, ರಥೋತ್ಸವ ನಂತರ ಮಧ್ಯಾಹ್ನ ೧೨.೩೦ಕ್ಕೆ ಅನ್ನ ಸಂತರ್ಪಣೆ ನೆರವೇರಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಶ್ರೀ ವೀರಾಂಜನೇಯ ಸೇವಾ ಸಮಿತಿ ಕೋರಿದೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ