Friday, March 14, 2025

ಮಾ.೧೬ರಂದು ವಿದ್ಯುತ್ ವ್ಯತ್ಯಯ

 

    ಭದ್ರಾವತಿ: ಮೆಸ್ಕಾಂ ನಗರ ಹಾಗು ಗ್ರಾಮೀಣ ಉಪವಿಭಾಗಗಳ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.೧೬ರ ಭಾನುವಾರ ಬೆಳಿಗ್ಗೆ ೯ ಗಂಟೆಯಿಂದ  ಸಂಜೆ ೬.೦೦ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
  ಹಳೇನಗರ, ತಾಲೂಕು ಕಛೇರಿ ರಸ್ತೆ, ಅಂಬೇಡ್ಕರ್‌ನಗರ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಏರಿಯಾ, ಕಂಚಿನಬಾಗಿಲು, ಶ್ರೀ ಹಳದಮ್ಮ ದೇವಿ ದೇವಸ್ಥಾನದ  ಬೀದಿ, ಖಾಜಿಮೊಹಲ್ಲಾ, ಭೂತನಗುಡಿ, ಹೊಸಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕ.ರಾ.ರ.ಸಾ.ನಿ. ಘಟಕ, ಹೊಳೆಹೊನ್ನೂರು ರಸ್ತೆ, ಖಲಂದರನಗರ, ಜಟ್‌ಪಟ್‌ನಗರ, ಅನ್ವರ್‌ಕಾಲೋನಿ, ಮೊಮಿನ್‌ಮೊಹಲ್ಲಾ, ಅಮೀರ್‌ಜಾನ್ ಕಾಲೋನಿ, ಹೊಸಮನೆ, ಎನ್.ಎಂ.ಸಿ ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯಸಾಯಿ ನಗರ, ಶಿವಾಜಿ ವೃತ್ತ, ಹನುಮಂತನಗರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವತ್ಥನಗರ, ಕಬಳಿಕಟ್ಟೆ, ಭದ್ರಾಕಾಲೋನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಮಜ್ಜಿಗೇನಹಳ್ಳಿ, ಗೌಡರಹಳ್ಳಿ, ವೀರಾಪುರ, ಶ್ರೀರಾಮನಗರ, ಅತ್ತಿಗುಂದ, ಗುಡ್ಡದನೇರಲಕೆರೆ, ಕೋಮಾರನಹಳ್ಳಿ, ಕುಮರಿನಾರಾಯಣಪುರ, ಸೀತಾರಾಂಪುರ, ಹೊಸಹಳ್ಳಿ, ಸಿದ್ದರಮಟ್ಟಿ, ದೇವರಹಳ್ಳಿ. ಸಂಜೀವನಗರ, ಜಯನಗರ, ತಿಪ್ಲಾಪುರ, ಬಸಲೀಕಟ್ಟೆ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.  

No comments:

Post a Comment