ಭದ್ರಾವತಿ : ಮೆಸ್ಕಾಂ ಲಕ್ಕವಳ್ಳಿ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಸಮೀಪ ವಾಹಕ ಬದಲಾವಣೆ ಮತ್ತು ಜಂಪ್ ಬದಲಾವಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಏ.೨೦ರಂದು ಬೆಳಿಗ್ಗೆ ೯.೩೦ ರಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವದಿಯೂರು, ಗ್ಯಾರೇಜ್ ಕ್ಯಾಂಪ್, ಸಿಂಗನಮನೆ, ಶಂಕರಘಟ್ಟ, ಕುವೆಂಪು ವಿಶ್ವವಿದ್ಯಾನಿಲಯ, ನೆಲ್ಲಿಸರ, ಮಾಳೇನಹಳ್ಳಿ, ಗೋಣಿಬೀಡು, ಶಾಂತಿನಗರ, ತಾವರಘಟ್ಟ, ಮಲ್ಲಿಗೇನಹಳ್ಳಿ, ತಮ್ಮಡಿಹಳ್ಳಿ, ಜಂಕ್ಷನ್, ರಂಗನಾಥಪುರ, ಹುಣಸೆಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
No comments:
Post a Comment