Friday, May 9, 2025

ಮೇ.೧೦ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ: ಮೆಸ್ಕಾಂ ಗ್ರಾಮೀಣ ಉಪವಿಭಾಗ, ಘಟಕ-೧ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ.೧೦ರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ಹೊಸನಂಜಾಪುರ, ಹಳೇನಂಜಾಪುರ, ಹಿರಿಯೂರು, ಹಳೇಹಿರಿಯೂರು, ಅಮಲಮಾತಾ ಆಸ್ಪತ್ರೆ, ತಿಮ್ಲಾಪುರ, ಮೂಲೆಕಟ್ಟೆ, ಹೌಸಿಂಗ್ ಬೋರ್ಡ್ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಕಾರ್ಯನಿರ್ವಾಹಕ ಇಂಜಿನಿಯರ್‌ರವರು ಕೋರಿದ್ದಾರೆ. 

No comments:

Post a Comment