ಭದ್ರಾವತಿ ತಾಲೂಕು ಕಛೇರಿ ರಸ್ತೆ, ಹನುಮಂತನಗರದಲ್ಲಿರುವ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ರವರ ವಸತಿ ಗೃಹದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಭದ್ರಾವತಿ : ತಾಲೂಕು ಕಛೇರಿ ರಸ್ತೆ, ಹನುಮಂತನಗರದಲ್ಲಿರುವ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ರವರ ವಸತಿ ಗೃಹದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.
ತಹಸೀಲ್ದಾರ್ ಪರುಸಪ್ಪ ಕುರುಬರ ಸಸಿ ನೆಡುವ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಕಾಳಜಿವಹಿಸಬೇಕೆಂದರು. ಉಪ ತಹಸೀಲ್ದಾರ್ಗಳಾದ ಎ.ವಿ ರಾಜ್ ಅರಸ್, ಗಿರಿರಾಜ್, ಮಂಜಾನಾಯ್ಕ, ರಾಜಸ್ವ ನಿರೀಕ್ಷಕರಾದ ಎಸ್. ರಾಜು, ಕೆ.ಆರ್ ಪ್ರಶಾಂತ್, ಜಿ.ಆರ್ ಜಗನ್ನಾಥ್, ಎನ್ಎಸ್ಯುಐ ಗೌರವಾಧ್ಯಕ್ಷ ಆರ್. ಮುರುಗೇಶ್ ಸೇರಿದಂತೆ ತಾಲೂಕು ಕಛೇರಿ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments:
Post a Comment