ಭದ್ರಾವತಿ : ಮೆಸ್ಕಾಂ ಲಕ್ಕವಳ್ಳಿ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.೨೦ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬಿಆರ್ಪಿ, ಕುವೆಂಪು ವಿಶ್ವವಿದ್ಯಾಲಯ, ಸಿಂಗನಮನೆ, ಶಾಂತಿನಗರ, ಶಂಕರಘಟ್ಟ, ನಲ್ಲಿಸರ, ಮಾಳೇನಹಳ್ಳಿ, ಗೋಣಿಬೀಡು, ತಮ್ಮಡಿಹಳ್ಳಿ, ಮಲ್ಲಿಗೇನಹಳ್ಳಿ, ಮಲ್ಲಿಗೇನಹಳ್ಳಿ ಕ್ಯಾಂಪ್, ವದಿಯೂರು, ಗ್ಯಾರೇಜ್ ಕ್ಯಾಂಪ್, ಎಚ್.ಕೆ ಜಂಕ್ಷನ್, ಹುಣಸೇಕಟ್ಟೆ, ರಂಗನಾಥಪುರ, ಗೌಳಿಗರ ಕ್ಯಾಂಪ್ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.
No comments:
Post a Comment