Wednesday, June 11, 2025

ಸಿರಿಯೂರು ಸರ್ಕಾರಿ ಶಾಲೆ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ

ಭದ್ರಾವತಿ ನಗರದ ಶ್ರೀ ಭೈರವಿ ಒಕ್ಕಲಿಗ ಮಹಿಳಾ ಚಾರಿಟೇಬಲ್ ಟ್ರಸ್ಟ್ ಹಾಗು ಬೆಂಗಳೂರಿನ ರಾಜ್ಯ ಚುಂಚಾದ್ರಿ ಮಹಿಳಾ ಪ್ರತಿಷ್ಠಾನ ವತಿಯಿಂದ ತಾಲೂಕಿನ ಸಿರಿಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. 
    ಭದ್ರಾವತಿ : ನಗರದ ಶ್ರೀ ಭೈರವಿ ಒಕ್ಕಲಿಗ ಮಹಿಳಾ ಚಾರಿಟೇಬಲ್ ಟ್ರಸ್ಟ್ ಹಾಗು ಬೆಂಗಳೂರಿನ ರಾಜ್ಯ ಚುಂಚಾದ್ರಿ ಮಹಿಳಾ ಪ್ರತಿಷ್ಠಾನ ವತಿಯಿಂದ ತಾಲೂಕಿನ ಸಿರಿಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. 
    ಶ್ರೀ ಭೈರವಿ ಒಕ್ಕಲಿಗ ಮಹಿಳಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಲತಾ ಚಂದ್ರಶೇಖರ್, ಖಜಾಂಚಿ ಮಾಲಾ ರಾಮು, ನಿರ್ದೇಶಕರಾದ ಭಾಗ್ಯಲಕ್ಷ್ಮಿ ಬಸವರಾಜ್, ವಸಂತ ಪುರುಷೋತ್ತಮ್, ಆಶಾ ಶ್ರೀಕಂಠ, ಶಾಲೆಯ ಮುಖ್ಯ ಶಿಕ್ಷಕಿ ನೇತ್ರಾವತಿ, ಸಹಶಿಕ್ಷಕರಾದ ಬಿ. ಸತ್ಯನಾರಾಯಣ, ಜಿ. ಗೀತಾ ಹಾಗು ನಕ್ಷತ್ರ ಮೇರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಗ್ರಾಮದ ಹಿರಿಯರಾದ ಚಂದ್ರಶೇಖರ್ ಹಾಗು ರುದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

No comments:

Post a Comment