ಗುರುವಾರ, ಜುಲೈ 31, 2025

ಸೆಲ್ವರಾಜ್ ನಿಧನ


ಸೆಲ್ವರಾಜ್
ಭದ್ರಾವತಿ : ಹಳೇನಗರದ ಭೂತನಗುಡಿ ನಿವಾಸಿ, ಕ್ರೈಸ್ತ ಸಮುದಾಯದ ಮುಖಂಡ ಸೆಲ್ವರಾಜ್(೫೮) ಗುರುವಾರ ನಿಧನ ಹೊಂದಿದರು. 
ಪತ್ನಿ, ಪುತ್ರ ಇದ್ದಾರೆ.  ಶುಕ್ರವಾರ ಬೈಪಾಸ್ ರಸ್ತೆಯಲ್ಲಿರುವ ಕ್ರೈಸ್ತ ಸಮಾಧಿಯಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ. ಇವರ ನಿಧನಕ್ಕೆ ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ. 
 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ