ಸೆಲ್ವರಾಜ್
ಭದ್ರಾವತಿ : ಹಳೇನಗರದ ಭೂತನಗುಡಿ ನಿವಾಸಿ, ಕ್ರೈಸ್ತ ಸಮುದಾಯದ ಮುಖಂಡ ಸೆಲ್ವರಾಜ್(೫೮) ಗುರುವಾರ ನಿಧನ ಹೊಂದಿದರು.
ಪತ್ನಿ, ಪುತ್ರ ಇದ್ದಾರೆ. ಶುಕ್ರವಾರ ಬೈಪಾಸ್ ರಸ್ತೆಯಲ್ಲಿರುವ ಕ್ರೈಸ್ತ ಸಮಾಧಿಯಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ. ಇವರ ನಿಧನಕ್ಕೆ ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ