ಜಯಂತಿ ರತನ್
ಭದ್ರಾವತಿ: ನಗರಸಭೆ ವ್ಯಾಪ್ತಿಯ ಹಳೇನಗರ ಕೇಶವಪುರ ಬಡಾವಣೆ ನಿವಾಸಿ ಜಯಂತಿ ರತನ್(೬೪) ಗುರುವಾರ ಬೆಳಗಿನ ಜಾವ ನಿಧನ ಹೊಂದಿದರು.
ತಾಯಿ ಮತ್ತು ಪತಿ ಇದ್ದಾರೆ. ಇವರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಹೊಳೆಹೊನ್ನೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಇವರ ನಿಧನಕ್ಕೆ ಆರ್ಯವೈಶ್ಯ ಸಮಾಜ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ