ಪಿ.ಬಿ ಯಶಸ್
ಭದ್ರಾವತಿ: ಕರ್ನಾಟಕ ರಾಜ್ಯ ಪೆಂಕಾಕ್ ಸಿಲತ್ ಸಂಸ್ಥೆಯಿಂದ ೩ ದಿನಗಳ ಕಾಲ ಕೊಪ್ಪಳದಲ್ಲಿ ಆಯೋಜಿಸಲಾಗಿದ್ದ ಪೆಂಕಾಕ್ ಸಿಲತ್ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪಿ.ಬಿ ಯಶಸ್ ಭಾಗವಹಿಸಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಯಶಸ್ ಜಿಲ್ಲಾಮಟ್ಟ, ರಾಜ್ಯಮಟ್ಟ, ವಿಭಾಗೀಯಮಟ್ಟ ಹಾಗೂ ರಾಷ್ಟೀಯಮಟ್ಟದಲ್ಲಿ ಸತತವಾಗಿ ೪ ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ನಗರದ ಬಿ.ಎಂ ಪ್ರಭುಶಂಕರ್- ಎಸ್.ಎ ಶೋಭ ದಂಪತಿ ಪುತ್ರರಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ