ಬುಧವಾರ, ಅಕ್ಟೋಬರ್ 15, 2025

ಛಾಯಾಗ್ರಾಹಕರ ಪತ್ತಿನ ಸೌಹಾರ್ದ ಸಹಕಾರಿ ಸಂಘ : ಅಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆ

ಭದ್ರಾವತಿ ತಾಲೂಕಿನ ಛಾಯಾಗ್ರಾಹಕರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚಲುವರಾಜ್ ಆಯ್ಕೆಯಾಗಿದ್ದಾರೆ. 
    ಭದ್ರಾವತಿ: ತಾಲೂಕಿನ ಛಾಯಾಗ್ರಾಹಕರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚಲುವರಾಜ್ ಆಯ್ಕೆಯಾಗಿದ್ದಾರೆ. 
    ನಿರ್ದೇಶಕರಾದ ಎಚ್. ಶ್ರೀನಿವಾಸ್, ಸಿ. ಶೇಖರ್, ಬಿ.ಸಿ ಶಿವಾನಂದ, ಪಿ. ಸುರೇಶ್, ಕೆಂಪಯ್ಯ, ಎಚ್.ಆರ್ ಸುರೇಶ್, ಕೃಷ್ಣ ಮೂರ್ತಿ, ಜಿ. ಅರುಣ್, ಎಂ.ಆರ್ ಶೈಲೇಶ್ ಕುಮಾರ್ ಮತ್ತು ಕೆ. ಗೀತಾರವರು ನೂತನ ಅಧ್ಯಕ್ಷರು ಹಾಗು ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. 
    ನೂತನ ಅಧ್ಯಕ್ಷ ಅರಣ್‌ಕುಮಾರ್ ಹಾಗೂ ಉಪಾಧ್ಯಕ್ಷ ಚಲುವರಾಜ್ ಅವರಿಗೆ ತಾಲೂಕಿನ ಛಾಯಾ ಗ್ರಾಹಕರು, ವಿವಿಧ  ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ