ಪತ್ರಕರ್ತರೊಂದಿಗೆ ಚರ್ಚೆ ನಡೆಸಿದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ
ಭದ್ರಾವತಿಯಲ್ಲಿ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ೬ನೇ ದಿನದ ಕಾರ್ಯಕ್ರಮದ ನಡುವೆ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಪತ್ರಕರ್ತರನ್ನು ಆಶೀರ್ವದಿಸಿ ಸುಮಾರು ಅರ್ಧ ತಾಸು ಚರ್ಚೆ ನಡೆಸಿದರು. ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್ಎಲ್ ಹೆಲಿಪ್ಯಾಡ್ನಲ್ಲಿ ಆಯೋಜಿಸಲಾಗಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ೬ನೇ ದಿನದ ಕಾರ್ಯಕ್ರಮದ ನಡುವೆ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಪತ್ರಕರ್ತರನ್ನು ಆಶೀರ್ವದಿಸಿ ಸುಮಾರು ಅರ್ಧ ತಾಸು ಚರ್ಚೆ ನಡೆಸಿದರು. ಹಳೇನಗರ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ, ಹಿರಿಯ ಪತ್ರಕರ್ತ ಕಣ್ಣಪ್ಪ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆ ಅಧ್ಯಕ್ಷ ಗಂಗಾನಾಯ್ಕ ಗೊಂದಿ, ಉಪಾಧ್ಯಕ್ಷ ಜಿ. ಸುಭಾಷ್ರಾವ್ ಸಿಂಧ್ಯಾ, ಪ್ರಧಾನ ಕಾರ್ಯದರ್ಶಿ ಬಸವರಾಜ, ಕಾರ್ಯದರ್ಶಿ ಅನಂತಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಆರ್ ಬದರಿನಾರಾಯಣ ಶ್ರೇಷ್ಠಿ, ಎಚ್. ಶೈಲೇಶ್ ಕೋಠಿ, ಕೆ.ಆರ್ ಶಂಕರ್, ಕಿರಣ್ ಕುಮಾರ್ ಹಾಗು ಸಾಧು ಸದ್ಧರ್ಮ ತಾಲೂಕು ಅಧ್ಯಕ್ಷ ಕೆ.ಜಿ ರವಿಕುಮಾರ್, ಕೆ.ಜಿ ರಾಜಕುಮಾರ್, ಸಂಜೀವ್ ಕುಮಾರ್ ಸೇರಿದಂತೆ ಇನ್ನ...