ಕರ್ನಾಟಕ ಬಂದ್ ಬೆಂಬಲಿಸಿ ಭದ್ರಾವತಿಯಲ್ಲಿ ತಾಲೂಕು ವಕೀಲರ ಸಂಘದ ವತಿಯಿಂದ ರಸ್ತೆ ತಡೆ ನಡೆಸಲಾಯಿತು.
ಭದ್ರಾವತಿ : ರಾಜ್ಯಾದ್ಯಂತ ಶುಕ್ರವಾರ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ನಗರದಲ್ಲಿ ಯಾವುದೇ ಪರಿಣಾಮ ಬೀರಲಿಲ್ಲ. ಶಾಲಾ-ಕಾಲೇಜು, ಸರ್ಕಾರಿ ಕಛೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ಕರ್ನಾಟಕ ಬಂದ್ ಬೆಂಬಲಿಸಿ ಭದ್ರಾವತಿಯಲ್ಲಿ ತಾಲೂಕು ವಕೀಲರ ಸಂಘದ ವತಿಯಿಂದ ರಸ್ತೆ ತಡೆ ನಡೆಸಲಾಯಿತು.
ಭದ್ರಾವತಿ : ರಾಜ್ಯಾದ್ಯಂತ ಶುಕ್ರವಾರ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ನಗರದಲ್ಲಿ ಯಾವುದೇ ಪರಿಣಾಮ ಬೀರಲಿಲ್ಲ. ಶಾಲಾ-ಕಾಲೇಜು, ಸರ್ಕಾರಿ ಕಛೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ಭದ್ರಾವತಿ:ನಗರಸಭೆ ವತಿಯಿಂದ ಈ ಬಾರಿ ಪೌರಕಾರ್ಮಿಕರ ದಿನಾಚರಣೆ ಸೆ.30ರಂದು ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟದಲ್ಲಿ ಹಮ್ಮಿಕೊಳ್ಳಲಾಗಿದೆ.
ಭದ್ರಾವತಿ: ಬೇಯಿಸಿ ಒಣಗಲು ಟಾರ್ಪಲ್ ನಲ್ಲಿ ಹರಡಿ ಮುಚ್ಚಿಟ್ಟಿದ್ದ ಅಡಕೆಯನ್ನು ಕಳವು ಮಾಡಿರುವ ಘಟನೆ ಹಳೇ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ಸುರೇಶ್ ಎಂಬುವರು ಸುಮಾರು 5 ಕ್ವಿಂಟಲ್ ಅಡಕೆ ರಾಶಿಯನ್ನು ರಾತ್ರಿ ಟಾರ್ಪಲ್ ನಲ್ಲಿ ಹರಡಿ ಮುಚ್ಚಿಟ್ಟಿದ್ದು, ಬೆಳಿಗ್ಗೆ ಎದ್ದು ನೋಡಿದಾಗ ಯಾರೋ ಟಾರ್ಪಲ್ ಸರಿಸಿ ಅಡಕೆ ರಾಶಿಯಲ್ಲಿ ಸುಮಾರು 12 ಸಾವಿರ ರು. ಮೌಲ್ಯದ 25 ಕೆ.ಜಿಯಷ್ಟು ಅಡಕೆಯನ್ನು ತುಂಬಿಕೊಂಡು ಹೋಗಿರುತ್ತಾರೆ. ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪ್ರವಾದಿ ಮಹಮದ್ ಫೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಅಂಗವಾಗಿ ಗುರುವಾರ ಭದ್ರಾವತಿ ತಾಲೂಕಿನ ಹೊಳೆನೇರಲಕೆರೆ ಅಲ್ ಖಸ್ವ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ : ಪ್ರವಾದಿ ಮಹಮದ್ ಫೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಅಂಗವಾಗಿ ಗುರುವಾರ ತಾಲೂಕಿನ ಹೊಳೆನೇರಲಕೆರೆ ಅಲ್ ಖಸ್ವ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿಯಲ್ಲಿ ನ.4, 5ರಂದು ಆಯೋಜಿಸಲಾಗಿರುವ ವಿಐಎಸ್ಎಲ್ ಶತಮಾನೋತ್ಸವ ಸಂಭ್ರಮ ಸಮಾರಂಭದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಲಾಯಿತು.
ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಭವಿಷ್ಯದ ಪೀಳಿಗೆಗೆ ಉಳಿಸಿಕೊಂಡಬೇಕೆಂಬ ಏಕೈಕ ಉದ್ದೇಶದೊಂದಿಗೆ ಶತಮಾನೋತ್ಸವ ಸಂಭ್ರಮ ನ.4 ಮತ್ತು 5 ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಕಾರ್ಖಾನೆಯ ನಿವೃತ್ತ ಉದ್ಯೋಗಿ, ಹಿರಿಯ ಚಲನಚಿತ್ರ ನಟ ಎಸ್. ದೊಡ್ಡಣ್ಣ ಹೇಳಿದರು.
ಜನರಿಗೆ ಬದುಕು ನಿರ್ಮಿಸಿಕೊಟ್ಟ ನಾಡಿನ ಹೆಮ್ಮೆಯ ಈ ಕಾರ್ಖಾನೆ ಇದೀಗ 100 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನಲೆಯಲ್ಲಿ ಶತಮಾನೋತ್ಸವದ ಸಂಭ್ರಮಾಚರಣೆ ನಡೆಸಲಾಗುತ್ತಿದೆ ಎಂದರು.
ಭದ್ರಾವತಿ ತಾಲೂಕಿನ ಯರೇಹಳ್ಳಿ ಜ್ಞಾನದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಭದ್ರಾವತಿ : ತಾಲೂಕಿನ ಯರೇಹಳ್ಳಿ ಜ್ಞಾನದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಭದ್ರಾವತಿ ಅಪ್ಪರ್ ಹುತ್ತಾ ಒಕ್ಕಲಿಗರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯನ್ನು ಸಂಘದ ಅಧ್ಯಕ್ಷ ಬಿ.ಎಸ್ ಮಲ್ಲೇಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ : ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘ ಈ ಬಾರಿ 13,52,378 ರು. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಬಿ.ಎಸ್ ಮಲ್ಲೇಶ್ ಹೇಳಿದರು.